Webdunia - Bharat's app for daily news and videos

Install App

ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಮಂಗಲ ಗೋಯಾತ್ರೆ ಶುಭಾರಂಭ

Webdunia
ಸೋಮವಾರ, 7 ನವೆಂಬರ್ 2016 (20:26 IST)
ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಅನೇಕ ಗೋಸಂಬಂಧಿ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಗೋಜಾಗೃತಿ ಮೂಡಿಸುತ್ತಿದ್ದು, ಪ್ರಸ್ತುತ ಗೋವಿಗಾಗಿ, ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ ಮಂಗಲಪಾಂಡೆಯ ಸ್ಪೂರ್ತಿಯಲ್ಲಿ ’ಮಂಗಲ ಗೋಯಾತ್ರೆ’ಯನ್ನು ಸಂಕಲ್ಪಿಸಿದ್ದಾರೆ.
 
 ಸಪ್ತರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ನವೆಂಬರ್ 8 ರಂದು ಆರಂಭಗೊಳ್ಳಲಿದ್ದು, ಬೆಂಗಳೂರಿನ ರಾಜರಾಜೇಶ್ವರೀ ನಗರದ ಮುನಿವೆಂಕಟಯ್ಯ ರಂಗಮಂದಿರ, ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿ  ಬೃಹತ್ ಕಾರ್ಯಕ್ರಮ ನಡೆಯಲಿದೆ.

ಅಪರಾಹ್ನ 4.00ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಸಂತರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ 1008 ಗೋ ಪೂಜೆಯನ್ನು ಆಯೋಜಿಸಲಾಗಿದ್ದು, ಸಾವಿರಾರು ಸಂಖ್ಯೆಯ ಗೋಪ್ರೇಮಿಗಳು ಸಾಕ್ಷಿಯಾಗಲಿದ್ದಾರೆ.
 
ಮಂಗಲ ಗೋಯಾತ್ರೆ - ಶುಭಾರಂಭ ಕಾರ್ಯಕ್ರಮಕ್ಕೆ ತಮ್ಮ ಮಾಧ್ಯಮದ ಪ್ರತಿನಿಧಿಗಳನ್ನು ಕಳಿಸಿ, ಮಾಧ್ಯಮಗಳಲ್ಲಿ ಬಿತ್ತರಿಸಿ ಕಾರ್ಯಕ್ರಮವನ್ನು ನಾಡಿನ ಎಲ್ಲ ಜನತೆಗೆ ಮುಟ್ಟಿಸಬೇಕಾಗಿ ಕೋರಿಕೊಳ್ಳುತ್ತೇವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಮುಂದಿನ ಸುದ್ದಿ
Show comments