Webdunia - Bharat's app for daily news and videos

Install App

ಶ್ರೀ ಮಾ ದುರ್ಗಾ ದೇವಸ್ಥಾನಕ್ಕೆ ಕನ್ನ, ಲಕ್ಷ ಲಕ್ಷ ನಗದು, ಚಿನ್ನಾಭರಣ ಲೂಟಿ

Webdunia
ಬುಧವಾರ, 5 ಡಿಸೆಂಬರ್ 2018 (20:27 IST)
ದೇವಾಲಯದಲ್ಲಿ ಚಿನ್ನಾಭರಣ ಹಾಗು ಹುಂಡಿಯಲ್ಲಿರುವ ಹಣ ದೋಚಿದ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.
ಕಳ್ಳತನ ಮಾಡುವ ಚಿತ್ರಣ ಸಿಸಿ ಟಿವಿ ಯಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ನ  ಮೈಲಾಸಂದ್ರ ದಿಣ್ಣೆಯ ಬಡಾವಣೆಯಲ್ಲಿರುವ ಶ್ರೀ ಮಾ ದುರ್ಗಾ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ಹುಂಡಿಯಲ್ಲಿದ್ದ ಎರಡು ಲಕ್ಷ ಹಣ, ದೇವರ ಮೇಲಿದ್ದ ಒಂದು ಚಿನ್ನದ ಸರ, ಕಿರೀಟ ದೋಚಿದ ಖದೀಮರು 
ಕಳ್ಳತನ ಮಾಡಿ ಹುಂಡಿ ಸಮೇತ  ಪರಾರಿಯಾಗಿದ್ದಾರೆ. ಹುಂಡಿಯನ್ನು ಹೊತ್ತುಕೊಂಡು ಹೋಗಿ 500 ಅಡಿ ದೂರದಲ್ಲಿ ಹುಂಡಿಯನ್ನು ಬಿಸಾಕಿ ಹೋಗಿದ್ದಾರೆ. ಬೆಳ್ಳಿಗ್ಗೆ 5 ಗಂಟೆಗೆ ಪೂಜೆ ಮಾಡಲು ಬಂದಾಗ ಅರ್ಚಕನಿಗೆ ಕಳ್ಳತನವಾಗಿರುವುದು ಕಂಡು ಬಂದಿದೆ.

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments