Webdunia - Bharat's app for daily news and videos

Install App

ಶ್ರೀ ಮಾ ದುರ್ಗಾ ದೇವಸ್ಥಾನಕ್ಕೆ ಕನ್ನ, ಲಕ್ಷ ಲಕ್ಷ ನಗದು, ಚಿನ್ನಾಭರಣ ಲೂಟಿ

Webdunia
ಬುಧವಾರ, 5 ಡಿಸೆಂಬರ್ 2018 (20:27 IST)
ದೇವಾಲಯದಲ್ಲಿ ಚಿನ್ನಾಭರಣ ಹಾಗು ಹುಂಡಿಯಲ್ಲಿರುವ ಹಣ ದೋಚಿದ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.
ಕಳ್ಳತನ ಮಾಡುವ ಚಿತ್ರಣ ಸಿಸಿ ಟಿವಿ ಯಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯ ಆನೇಕಲ್ ನ  ಮೈಲಾಸಂದ್ರ ದಿಣ್ಣೆಯ ಬಡಾವಣೆಯಲ್ಲಿರುವ ಶ್ರೀ ಮಾ ದುರ್ಗಾ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ಹುಂಡಿಯಲ್ಲಿದ್ದ ಎರಡು ಲಕ್ಷ ಹಣ, ದೇವರ ಮೇಲಿದ್ದ ಒಂದು ಚಿನ್ನದ ಸರ, ಕಿರೀಟ ದೋಚಿದ ಖದೀಮರು 
ಕಳ್ಳತನ ಮಾಡಿ ಹುಂಡಿ ಸಮೇತ  ಪರಾರಿಯಾಗಿದ್ದಾರೆ. ಹುಂಡಿಯನ್ನು ಹೊತ್ತುಕೊಂಡು ಹೋಗಿ 500 ಅಡಿ ದೂರದಲ್ಲಿ ಹುಂಡಿಯನ್ನು ಬಿಸಾಕಿ ಹೋಗಿದ್ದಾರೆ. ಬೆಳ್ಳಿಗ್ಗೆ 5 ಗಂಟೆಗೆ ಪೂಜೆ ಮಾಡಲು ಬಂದಾಗ ಅರ್ಚಕನಿಗೆ ಕಳ್ಳತನವಾಗಿರುವುದು ಕಂಡು ಬಂದಿದೆ.

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments