Webdunia - Bharat's app for daily news and videos

Install App

ಹಿಂದೂ ಯುವತಿಯರು ರಕ್ಷಣೆಗೆ ವಿಭಿನ್ನ ಹೆಜ್ಜೆಯಿಟ್ಟ ಶ್ರೀರಾಮ ಸೇನೆ

sampriya
ಬುಧವಾರ, 29 ಮೇ 2024 (14:03 IST)
Photo By X
ಹುಬ್ಬಳ್ಳಿ: ರಾಜ್ಯದಲ್ಲಿ ಹೆಚ್ಚಾಗುತಿರುವ ಲವ್ ಜಿಹಾದ್‌ ಪ್ರಕರಣಗಳಿಗೆ ಬ್ರೇಕ್‌ ಹಾಕಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿಗೆ ಚಾಲನೆ ನೀಡಲಾಗಿದೆ.

ಈ ಸಂಬಂಧ ಕ್ಯೂಬಿಕ್ಸ್‌ ಹೊಟೇಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯದಲ್ಲಿ ಇಂತಹ ಪ್ರಕರಣಗಳು ನಿಲ್ಲುವವರೆಗೆ ನಿರಂತರವಾಗಿ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದರು.

ಈ ಸಹಾಯವಾಣಿ ದಿನದ 24ಗಂಟೆಯಲ್ಲಿ ಯಾವಾಗ ಬೇಕಾದರೂ ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆ 90904 43444ಗೆ ಮಹಿಳೆಯರು, ಯುವತಿಯರು ಕರೆ ಮಾಡಿ ರಕ್ಷಣೆ ಕೇಳಬಹುದು

ಹುಬ್ಬಳ್ಳಿಯಲ್ಲಿರುವ ನಮ್ಮ ಸಂಘಟನೆಯ ಕಚೇರಿಯಿಂದ ಸಹಾಯವಾಣಿಯನ್ನು ನಿರ್ವಹಣೆ ಮಾಡಲಾಗುವುದು. ಇದಕ್ಕೆ ವಕೀಲರು, ಮಹಿಳಾ ಆಪ್ತಸಮಾಲೋಚಕರನ್ನೊಳಗೊಂಡ ಐವರ ತಂಡ ಕಾರ್ಯನಿರ್ವಹಿಸಲಿದೆ ಎಂದರು.

ಆಪ್ತ ಸಮಾಲೋಚನೆ ಮೂಲಕ ಮಹಿಳೆಯರಿಗೆ ಧೈರ್ಯ ತುಂಬಲಾಗುತ್ತದೆ. ಹಿಂದೂ ಮಹಿಳೆಯರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು. ನಿಮ್ಮ ಜತೆಗೆ ಶ್ರೀರಾಮಸೇನಾ ಸಂಘಟನೆ ಇರಲಿದೆ ಎಂದು ಧೈರ್ಯ ತುಂಬಿದರು

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments