Webdunia - Bharat's app for daily news and videos

Install App

ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

Webdunia
ಶುಕ್ರವಾರ, 19 ಆಗಸ್ಟ್ 2022 (20:00 IST)
ಶ್ರೀ ಕೃಷ್ಣನ ಜನ್ಮದಿನದ ಹಿನ್ನೆಲೆ, ದೇಶದೆಲ್ಲೆಡೆ ಶ್ರೀ ಕೃಷ್ಣಾ ಜನ್ಮಾಷ್ಟಮಿಯನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ರಾಜಾಜಿನಗರದ ಇಸ್ಕಾನ್​ ಟೆಂಪಲ್​ನಲ್ಲೂ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೋರಾಗಿದ್ದು, ನಿನ್ನೆಯಿಂದಲೇ ವಿಶೇಷ ಪೂಜೆಗಳು ನಡೆಯುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಇಸ್ಕಾನ್ ದೇವಾಲಯಲ್ಲಿ ಭಕ್ತರಿಗೆ ಲಡ್ಡು ಪ್ರಸಾದ ನೀಡಲಾಗಿದೆ. ಇಂದು ಬೆಳಿಗ್ಗೆ 4:30ಕ್ಕೆ ಮಂಗಳಾರತಿ, 7:15ಕ್ಕೆ ದರ್ಶನ ಆರತಿ,  8:45ಕ್ಕೆ ರಾಧಾ ಕೃಷ್ಣರ ಉಯ್ಯಾಲೆ ಸೇವೆ, 11ಕ್ಕೆ ರಾಧಾಕೃಷ್ಣ ಉತ್ಸವ ಮೂರ್ತಿಗೆ ಮೊದಲ ಅಭಿಷೇಕ, ಮಧ್ಯಾಹ್ನ 12ಕ್ಕೆ ರಾಜಭೋಗ್ ನೈವೇದ್ಯ ನಡೆಯಿತು. ಹಾಗೂ ಸಂಜೆ 5 ಕ್ಕೆ ರಾಧಾಕೃಷ್ಣ ಉತ್ಸವಮೂರ್ತಿಗೆ ಎರಡನೇ ಅಭಿಷೇಕ, ರಾತ್ರಿ 8:30 ಕ್ಕೆ ಮೂರನೇ ಅಭಿಷೇಕ, 10:30ಕ್ಕೆ ಶಯನ ಪಲ್ಲಕ್ಕಿ ಉತ್ಸವದೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments