Select Your Language

Notifications

webdunia
webdunia
webdunia
webdunia

ಶಾಸಕ ಶ್ರೀನಿವಾಸಗೌಡ ಪುತ್ರನ ಕಾರು ಅಪಘಾತ

bangalore
ಶಾಸಕ ಶ್ರೀನಿವಾಸ ಗೌಡ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ಪುತ್ರನನ್ನು ಸ್ವತಃ ಶ್ರೀನಿವಾಸ ಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಶ್ರೀನಿವಾಸಗೌಡ ಪುತ್ರ  ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಬೀಚಗೊಂಡಹಳ್ಳಿ ಟೋಲ್ ಅಗ್ರಹಾರ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಮಂಜುನಾಥ್ ಅವರನ್ನು ಶಾಸಕರು ತಮ್ಮ ಕಾರಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಬನಶಂಕರಿ ದೇವಾಲಯದ ಬಳಿ ವ್ಯಕ್ತಿಯ ಬರ್ಬರ ಹತ್ಯೆ