ಮುಂಬೈನಿಂದ ಶ್ರಮಿಕ್ ರೈಲು : ಪ್ರತ್ಯೇಕ ಕ್ವಾರಂಟೈನ್

Webdunia
ಸೋಮವಾರ, 1 ಜೂನ್ 2020 (16:14 IST)
ಮಹಾರಾಷ್ಟ್ರದ ಮು೦ಬೈಯಿ೦ದ ಜೂನ್ 2 ರಂದು ಶ್ರಮಿಕ್ ರೈಲು ಆಗಮಿಸಲಿದೆ ಎಂದು ಸಚಿವರು ಹೇಳಿದ್ದಾರೆ.

ಗದಗ ನಗರಕ್ಕೆ ಶ್ರಮಿಕ್ ರೈಲು ಆಗಮಿಸಲಿದೆ. ಗದಗ ನಗರಕ್ಕೆ ಆಮಿಸುವವರನ್ನು ರೈಲು ನಿಲ್ದಾಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿ, ಅವರನ್ನು ಪ್ರತ್ಯೇಕವಾಗಿ ಇರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ.

ಇನ್ನು, ಗದಗ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2 ಲಕ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲು ಗುರಿ ನಿಗದಿಪಡಿಲಾಗಿದೆ. ಬಿತ್ತನೆಗಾಗಿ 7500 ಕ್ವಿಂಟಲ್ ಬಿತ್ತನೆ ಬೀಜ ಹಾಗೂ 14 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಗದಗ ಜಿಲ್ಲೆಯಲ್ಲಿ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರಕ್ಕೆ ಮತ್ತೆ ಜೀವ: ಕಾಂಗ್ರೆಸ್ ಶಾಸಕರಿಂದ ಮಹತ್ವದ ನಿರ್ಧಾರ

ಸಂಸತ್ ನಲ್ಲಿ ಪ್ರಧಾನಿ ಮೇಲೆ ವಿಪಕ್ಷಗಳಿಂದ ದಾಳಿಗೆ ಪ್ಲ್ಯಾನ್: ಎಲ್ಲಿಗೆ ತಲುಪಿದ್ದೇವೆ ನಾವು ಎಂಬ ಪಬ್ಲಿಕ್

Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments