Webdunia - Bharat's app for daily news and videos

Install App

ಸಾಲುಮರದ ತಿಮ್ಮಕ್ಕಗೆ ಅನಾರೋಗ್ಯ ; ಆಸ್ಪತ್ರೆಗೆ ದಾಖಲು

Webdunia
ಶನಿವಾರ, 23 ಮೇ 2020 (12:11 IST)
ಅನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಅವರನ್ನು ಜಿಲ್ಲಾಧಿಕಾರಿ ಭೇಟಿ ಮಾಡಿದ್ದಾರೆ.

‌ಹಾಸನ ನಗರದ ಮಣಿ‌‌ಸೂಪರ್ ಸ್ಪೇಷಲಿಟಿಸ್  ಆಸ್ಪತ್ರೆಯಲ್ಲಿ ಪದ್ಮಶ್ರೀ ‌ಸಾಲುಮರದ ತಿಮ್ಮಕ್ಕ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವಯೋ ಸಹಜ  ಕಾಯಿಲೆಯಿಂದ‌ ಬಳಲುತ್ತಿರುವ ಸಾಲು ‌ಮರದ‌ ತಿಮ್ಮಕ್ಕ‌ ಅವರು ಬೇಗ ಗುಣಮುಖರಾಗಲಿ‌ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹಾರೈಸಿದರು.

ಸಮಾಜಕ್ಕೆ ವೃಕ್ಷಮಾತೆಯ‌  ಕೊಡುಗೆ ಅಪಾರವಾಗಿದೆ.‌ ಇವರ ಆರೋಗ್ಯ ಸೇವೆಗೆ  ಜಿಲ್ಲಾಡಳಿತ ‌ಸಿದ್ಧವಿರುತ್ತದೆ  ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾಲುಮರದ ತಿಮ್ಮಕ್ಕ ಅವರ ಅರೋಗ್ಯ ಸುಧಾರಣೆಗೆ ವಿಶೇಷ ಗಮನ ಹರಿಸುವಂತೆ  ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಣಿ ಅವರಿಗೆ  ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments