Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಅಗಲಿಕೆಗೆ ಹುಕ್ಕೇರಿ ಶ್ರೀ ಸಂತಾಪ

Webdunia
ಸೋಮವಾರ, 21 ಜನವರಿ 2019 (19:37 IST)
ಸಿದ್ದಗಂಗಾ ಶ್ರೀ ಗಳ ಲಿಂಗೈಕ್ಯ ಹಿನ್ನಲೆಯಲ್ಲಿ ಹಾವೇರಿ ಹುಕ್ಕೇರಿ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ಶ್ರೀ ಗಳ ಅಗಲಿಕೆ ಭರಿಸುವ ಶಕ್ತಿ ಭಗವಂತ ಭಕ್ತಾದಿಗಳಿಗೆ ನೀಡಲಿ. ಶ್ರೀ ಗಳಿಗೂ ಹುಕ್ಕೇರಿ ಮಠಕ್ಕೆ ಹಳೆಯ ನಂಟು ಇತ್ತು. ಈ ಹಿಂದೆ ಮಠಕ್ಕೆ ಭೇಟಿ ನೀಡಿದ್ದರು ಶ್ರೀ ಗಳು.

ರಾಜ್ಯದಲ್ಲಿ ಮೊದಲಿಗೆ ದಾಸೋಹ ಶುರು ಮಾಡಿದ್ದೇ ಶಿವಕುಮಾರ ಸ್ವಾಮಿಗಳು. ಶ್ರೀ ಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾವೇರಿ ಹುಕ್ಕೇರಿ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments