Webdunia - Bharat's app for daily news and videos

Install App

ಸಿದ್ಧಗಂಗಾ ಶ್ರೀ ಆರೋಗ್ಯ ಸುಧಾರಿಸುತ್ತಿದೆ ಎಂದ ಸಚಿವ!

Webdunia
ಗುರುವಾರ, 3 ಜನವರಿ 2019 (19:03 IST)
ಸಿದ್ದಗಂಗಾ ಶ್ರೀಗಳ ಆರೋಗ್ಯ ದಿನೇ ದಿನೇ ಸುಧಾರಿಸುತ್ತಿದೆ. ಸಿದ್ದಗಂಗಾ ಶ್ರೀಗಳು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಹೇಳಿದ್ದಾರೆ.

ವಿಜಯಪುರದಲ್ಲಿ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ನೀಡಿದ್ದು, ಶ್ರೀಗಳ ಆರೋಗ್ಯ ವೃದ್ಧಿಯಾಗುತ್ತಿದೆ ಎಂದಿದ್ದಾರೆ.
ಇನ್ನು ಸಿನಿಮಾ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆಯಾ ಇಲಾಖೆಗಳು ತಮ್ಮ ಕೆಲಸ ಮಾಡುತ್ತವೆ. ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ವಿಜಯಪುರದಲ್ಲಿ ಎಐಎಂಎಸ್ ಸ್ಥಾಪನೆ ಕುರಿತು ವಿಜಯಪುರ ಸಂಸದರೂ ಪ್ರಯತ್ನ ಮಾಡಬೇಕು. ರಾಜ್ಯ ಸರ್ಕಾರವೂ ಪ್ರಯತ್ನ ಮಾಡಲಿದೆ ಎಂದು ಹೇಳಿದರು.

ಇನ್ನು ಶಬರಿಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನ ಭಾರತದ ಪ್ರಜೆಗಳು ಪಾಲಿಸಲೇಬೇಕು. ಧಾರ್ಮಿಕ ವಿಚಾರಗಳನ್ನು ಸಾಮರಸ್ಯದ ಮೂಲಕ ಬಗೆ ಹರಿಸಿಕೊಳ್ಳಬೇಕು ಎಂದರು.

ಶಾಸಕ ರಮೇಶ ಜಾರಕಿಹೊಳಿ ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿದ್ದಾರೆ. ಸರ್ಕಾರ ಪತನದ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರಕಾರ ಇರುವ ಹಿನ್ನೆಲೆ ಅಧಿಕಾರವನ್ನು ಹಂಚಿಕೆ ಮಾಡುವುದು ಅನಿವಾರ್ಯ ಎಂದು ಹೇಳಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments