Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗೆ ನಮಿಸಿದ ನಾಗರಹಾವು: ಶಾಕಿಂಗ್!

Webdunia
ಬುಧವಾರ, 23 ಜನವರಿ 2019 (16:45 IST)
ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆ ನಾಡಿಗೆ ನಾಡೇ ದುಃಖದ ಮಡುವಿನಲ್ಲಿದೆ. ಭಕ್ತರಂತೂ ದಿಗ್ಭ್ರಾಂತರಾಗಿದ್ದಾರೆ. ಎಲ್ಲೆಡೆ ಶ್ರದ್ಧಾಂಜಲಿ ಕಾರ್ಯಕ್ರಮ ಸೇರಿದಂತೆ ಶ್ರೀಗಳ ನಿಧನಕ್ಕೆ ಕಂಬನಿ‌ ಮಿಡಿಯಲಾಗುತ್ತಿದೆ. ಇಂತಹ ದುಃಖದ ಸನ್ನಿವೇಶಕ್ಕೆ ನಾಗರಹಾವೊಂದು ಕಂಬನಿ ಮಿಡಿದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.  ತುಮಕೂರು ಸಿದ್ಧಗಂಗಾ ಶ್ರೀ ಗಳ ಬ್ಯಾನರ್​​​ ಮುಂದೆ ನಿಂತು ನಾಗರಹಾವು ನಮಿಸಿರುವ ಫೋಟೋ ಫುಲ್ ವೈರಲ್ ಆಗಿದೆ. ಚನ್ನಗಿರಿ ತಾಲೂಕಿನ ನಾಗೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗ ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.‌ ಶ್ರೀಗಳ ಭಕ್ತರು, ಗ್ರಾಮದ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಗಳಿಗೆ ಭಕ್ತಿ ಪೂರ್ವಕವಾಗಿ ಶ್ರದ್ಧಾಂಜಲಿ ಮತ್ತು ನಮನ ಸಲ್ಲಿಸಲಾಯಿತು. ಆ ಬಳಿಕ ಸ್ಥಳಕ್ಕಾಗಮಿಸಿದ ನಾಗರ ಹಾವು ಸಿದ್ಧಗಂಗಾ ಶ್ರೀಗಳ ಭಾವಚಿತ್ರದ ಮುಂದೆ ಒಂದು ಗಂಟೆಗೂ ಅಧಿಕ ಕಾಲ ನಿಂತಿತು.  ಶ್ರೀಗಳ ಭಾವಚಿತ್ರದ ಮುಂದೆ ನಿಂತು ನಮಿಸಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments