Webdunia - Bharat's app for daily news and videos

Install App

ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ: ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Webdunia
ಗುರುವಾರ, 21 ಸೆಪ್ಟಂಬರ್ 2017 (11:08 IST)
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಶ್ರೀಗಳನ್ನ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಜ್ವರ, ಕಫ, ಗಂಟಲು ನೋವಿನಿಂದ ಶ್ರೀಗಳು ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತರಲಾಗಿದೆ. ಬಿಜಿಎಸ್ ಆಸ್ಪತ್ರೆಯ 4ನೇ ಮಹಡಿಯಲ್ಲಿ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಹಲವು ಪರೀಕ್ಷೆಗಳನ್ನ ನಡೆಸಲಾಗುತ್ತಿದೆ.

ನಿನ್ನೆ ಶ್ರೀಗಳಿಗೆ ಅನಾರೋಗ್ಯ ಕಾಡಿದ್ದರಿಂದ ವೈದ್ಯರು ಮಠಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ಇದೀಗ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದರಿಂದ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿದೆ. ಸಿದ್ಧಗಂಗಾ ಶ್ರೀಗಳ ಜೊತೆ ಕಣ್ಣೂರು ಶ್ರೀಗಳು ಸಹ ಆಗಮಿಸಿದ್ದಾರೆ. ಈ ಹಿಂದೆ ಸಹ ಆರೋಗ್ಯ ಏರುಪೇರಾದ ಸಂದರ್ಭ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments