ಸಿದ್ದಗಂಗಾ ಶ್ರೀಗಳ ಲಿಂಗೈಕ್ಯರಾದ ಹಿನ್ನಲೆ; ಬೆಂಗಳೂರಿನಿಂದ-ತುಮಕೂರಿನ ಹೆದ್ದಾರಿಯ ಟೋಲ್ ಉಚಿತ

Webdunia
ಮಂಗಳವಾರ, 22 ಜನವರಿ 2019 (12:34 IST)
ತುಮಕೂರು : ಸಿದ್ದಗಂಗಾ ಶ್ರೀಗಳ ಲಿಂಗೈಕ್ಯರಾದ ಹಿನ್ನಲೆಯಲ್ಲಿ ಶ್ರೀಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಬೆಂಗಳೂರಿನಿಂದ-ತುಮಕೂರಿನ ಹೆದ್ದಾರಿಯ ಟೋಲ್ ಗಳಲ್ಲಿ ವಾಹನಗಳಿಗೆ ಮಂಗಳವಾರ ಉಚಿತ ಪ್ರವೇಶ ಕಲ್ಪಿಸಿದೆ. 

ಇಂದು ಬೆಳಿಗ್ಗೆ 5ಗಂಟೆಯಿಂದ‌ ಮಧ್ಯರಾತ್ರಿ 12 ಗಂಟೆವರೆಗೂ ಟೋಲ್ ಎಲ್ಲಾ ಗೇಟ್ ತೆರೆದಿರುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಸೂಚನೆ ನೀಡಿದೆ.

 

ಶ್ರೀಗಳ ದರ್ಶನಕ್ಕಾಗಿ ರಾಜ್ಯದ ನಾನಾ ಭಾಗಗಳಿಂದ ಭಕ್ತಾದಿಗಳು ಮಠದತ್ತ ಪ್ರಯಾಣ ಬೆಳೆಸಿದ್ದಾರೆ. ಹಾಗಾಗಿ ಎನ್ ಎಚ್‌ಎಐ ಬೆಂಗಳೂರಿನಿಂದ ಕ್ಯಾತ ಸಂದ್ರದವರೆಗೆ ಟೋಲ್‌ಗಳಲ್ಲಿ ವಾಹನ ಗಳಿಗೆ ಉಚಿತ ಪ್ರವೇಶ ನೀಡಿದೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments