Webdunia - Bharat's app for daily news and videos

Install App

`ಭಾರತರತ್ನ’ಕ್ಕಾಗಿ ಶ್ರೀಗಳು ಮಾತು ಬದಲಿಸಿದ್ದಾರೆ: ಮಾತೆ ಮಹಾದೇವಿ

Webdunia
ಬುಧವಾರ, 13 ಸೆಪ್ಟಂಬರ್ 2017 (18:21 IST)
ಬಾಗಲಕೋಟೆ: ಸಿದ್ದಗಂಗಾ ಶ್ರೀಗಳು `ಭಾರತರತ್ನ’ಕ್ಕಾಗಿ ಮಾತು ಬದಲಿಸಬಾರದು ಎಂದು ಶ್ರೀಗಳ ವಿರುದ್ಧ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ವಯಸ್ಸಾಗಿದೆ.  ಅವರಿಗೆ ನೆನಪಿನ ಶಕ್ತಿ ಉಳಿದಿಲ್ಲ. ಬೇಲಿಮಠದ ಶ್ರೀಗಳನ್ನು ನೀವು ಯಾರು ಎಂದು ಕೇಳಿದ್ದರು. ಇದನ್ನೇ ಬಿ.ಎಸ್.ಯಡಿಯೂರಪ್ಪ, ವಿ.ಸೋಮಣ್ಣ ಸೇರಿದಂತೆ ಮತ್ತಿತರರು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಂ.ಬಿ.ಪಾಟೀಲರ ಬಳಿ ಸ್ವತಂತ್ರ ಧರ್ಮದ ಬಗ್ಗೆ ಹೇಳಿದ್ದಾರೆ. ಇದಾದ ನಂತರ ಮಠದಿಂದ ಎರಡು ಪತ್ರ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಶ್ರೀಗಳು ಕೇವಲ ಪ್ರಶಸ್ತಿಗಾಗಿ ಸ್ವಾಮೀಜಿ ಮಾತು ತಿರುಗಿಸಬಾರದು. ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡಿಸುವ ಆಮಿಷ ಒಡ್ಡಲಾಗಿದೆ. ಭಾರತರತ್ನ ಆಮಿಷದ ಕುರಿತು ಖಚಿತ ಮಾಹಿತಿ ಬಂದಿದೆ. ಶೀಘ್ರದಲ್ಲಿಯೇ ನಾವು ಇದನ್ನು ಸಾಬೀತು ಮಾಡುತ್ತೇವೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments