ಸಿದ್ಧಗಂಗಾ ಶ್ರೀ ಅನಾರೋಗ್ಯ: ಮಠದ ವಿದ್ಯಾರ್ಥಿಗಳಿಂದ ಸಾಮೂಹಿಕ ಪ್ರಾರ್ಥನೆ

Webdunia
ಮಂಗಳವಾರ, 1 ಜನವರಿ 2019 (17:49 IST)
ಸಿದ್ಧಗಂಗಾ ಮಠದ ಸ್ವಾಮೀಜಿಗಳು ಅನಾರೋಗ್ಯಕ್ಕೆ ಒಳಗಾಗಿರುವುದರಿಂದಾಗಿ ಮಠದ ವಿದ್ಯಾರ್ಥಿಗಳಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಸಿದ್ಧಗಂಗಾ ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆಯನ್ನು ಸಾವಿರಾರು ವಿದ್ಯಾರ್ಥಿಗಳು ಸಲ್ಲಿಸಿದರು.
ಹತ್ತು ನಿಮಿಷ ಕೈಮುಗಿದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ವಿದ್ಯಾರ್ಥಿಗಳ ಜತೆಗೆ ಮಠದ ಭಕ್ತರಿಂದಲೂ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ಪ್ರಾರ್ಥಿಸುತ್ತಿರುವ ಭಕ್ತರು, ಶ್ರೀಗಳು ಶೀಘ್ರ ಗುಣವಾಗಲೆಂದು ಬೇಡಿಕೊಳ್ಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments