ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ರಿಲೀಸ್!

Webdunia
ಶನಿವಾರ, 12 ಜನವರಿ 2019 (14:53 IST)
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚಮಟ್ಟಿನ ಚೇತರಿಕೆ ಕಂಡುಬಂದಿದೆ. ನಿನ್ನೆಯ ಆರೋಗ್ಯ ಸ್ಥಿತಿಯೇ ಇಂದೂ ಸಹ ಮುಂದುವರೆದಿದೆ. ಹೀಗಂತ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿಕೆ ನೀಡಿದ್ದಾರೆ.

ಸಿದ್ದಗಂಗಾ ಆಸ್ಪತ್ರೆಯಲ್ಲಿ ಡಾ.ಪರಮೇಶ್ ಹೇಳಿಕೆ ನೀಡಿದ್ದು, ಸೋಂಕಿನ ಅಂಶ ಕಡಿಮೆಯಾಗಿದ್ದು, ಪ್ರೋಟೀನ್ ಕೊರತೆ ಸಹ ಮುಂದುವರೆದಿದೆ. ಶ್ರೀಗಳು ಸ್ವಶಕ್ತಿಯಿಂದ ಉಸಿರಾಡಬೇಕಿದೆ. ಅವರಿಗೆ ಉಸಿರಾಡೋಕೆ ಬಿಟ್ರೇ 2 ಗಂಟೆ ಉಸಿರಾಡಿ ಸುಸ್ತಾಗುತ್ತಿದ್ದಾರೆ. ಆಕ್ಸಿಜನ್ ಕೊಟ್ಟ ಬಳಿಕ ಸಹಜ ಸ್ಥಿತಿಗೆ ಮರಳುತ್ತಾರೆ ಎಂದರು. 

ಶ್ರೀಗಳಿಗೆ ಇಮ್ಯುನಿಟಿ ಹೆಚ್ಚಾದರೆ ಬೇಗ ಗುಣಮುಖರಾಗ್ತಾರೆ. ಡಾ.ಮಂಜುನಾಥ್ ಸಲಹೆ ಮೇರೆಗೆ ಆಕ್ಸಿಜನ್ ಟ್ಯೂಬ್ ಬದಲಾಯಿಸಲಾಗಿದೆ. ಆಲ್ಬುಮಿನ್, ರಕ್ತ ಕಣಗಳು ಅವರ ದೇಹದಲ್ಲೇ ಉತ್ಪತ್ತಿಯಾಗಬೇಕಿದೆ. ನಾವೇ ಅವರ ದೇಹಕ್ಕೆ ಹೆಚ್ಚು ಪೂರೈಸಿದ್ದಲ್ಲಿ ಅದ್ರಿಂದ ಬೇರೆ ಎಫೆಕ್ಟ್ ಆಗುತ್ತೆ. ಒಮ್ಮೊಮ್ಮೆ ಪವಾಡದ ರೀತಿಯಲ್ಲಿ ಅವ್ರ ಆರೋಗ್ಯ ವೃದ್ದಿಯಾಗುತ್ತೆ ಎಂದರು. ಹಾಗೇ ವೃದ್ಧಿಯಾದರೆ ಆದಷ್ಟು ಬೇಗ ಗುಣಮುಖರಾಗ್ತಾರೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments