Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ರಿಲೀಸ್!

Webdunia
ಶನಿವಾರ, 12 ಜನವರಿ 2019 (14:53 IST)
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚಮಟ್ಟಿನ ಚೇತರಿಕೆ ಕಂಡುಬಂದಿದೆ. ನಿನ್ನೆಯ ಆರೋಗ್ಯ ಸ್ಥಿತಿಯೇ ಇಂದೂ ಸಹ ಮುಂದುವರೆದಿದೆ. ಹೀಗಂತ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿಕೆ ನೀಡಿದ್ದಾರೆ.

ಸಿದ್ದಗಂಗಾ ಆಸ್ಪತ್ರೆಯಲ್ಲಿ ಡಾ.ಪರಮೇಶ್ ಹೇಳಿಕೆ ನೀಡಿದ್ದು, ಸೋಂಕಿನ ಅಂಶ ಕಡಿಮೆಯಾಗಿದ್ದು, ಪ್ರೋಟೀನ್ ಕೊರತೆ ಸಹ ಮುಂದುವರೆದಿದೆ. ಶ್ರೀಗಳು ಸ್ವಶಕ್ತಿಯಿಂದ ಉಸಿರಾಡಬೇಕಿದೆ. ಅವರಿಗೆ ಉಸಿರಾಡೋಕೆ ಬಿಟ್ರೇ 2 ಗಂಟೆ ಉಸಿರಾಡಿ ಸುಸ್ತಾಗುತ್ತಿದ್ದಾರೆ. ಆಕ್ಸಿಜನ್ ಕೊಟ್ಟ ಬಳಿಕ ಸಹಜ ಸ್ಥಿತಿಗೆ ಮರಳುತ್ತಾರೆ ಎಂದರು. 

ಶ್ರೀಗಳಿಗೆ ಇಮ್ಯುನಿಟಿ ಹೆಚ್ಚಾದರೆ ಬೇಗ ಗುಣಮುಖರಾಗ್ತಾರೆ. ಡಾ.ಮಂಜುನಾಥ್ ಸಲಹೆ ಮೇರೆಗೆ ಆಕ್ಸಿಜನ್ ಟ್ಯೂಬ್ ಬದಲಾಯಿಸಲಾಗಿದೆ. ಆಲ್ಬುಮಿನ್, ರಕ್ತ ಕಣಗಳು ಅವರ ದೇಹದಲ್ಲೇ ಉತ್ಪತ್ತಿಯಾಗಬೇಕಿದೆ. ನಾವೇ ಅವರ ದೇಹಕ್ಕೆ ಹೆಚ್ಚು ಪೂರೈಸಿದ್ದಲ್ಲಿ ಅದ್ರಿಂದ ಬೇರೆ ಎಫೆಕ್ಟ್ ಆಗುತ್ತೆ. ಒಮ್ಮೊಮ್ಮೆ ಪವಾಡದ ರೀತಿಯಲ್ಲಿ ಅವ್ರ ಆರೋಗ್ಯ ವೃದ್ದಿಯಾಗುತ್ತೆ ಎಂದರು. ಹಾಗೇ ವೃದ್ಧಿಯಾದರೆ ಆದಷ್ಟು ಬೇಗ ಗುಣಮುಖರಾಗ್ತಾರೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments