Webdunia - Bharat's app for daily news and videos

Install App

ಮಠಕ್ಕೆ ಮರಳಿದ ಸಿದ್ಧಗಂಗಾ ಸ್ವಾಮೀಜಿ; 10 ದಿನಗಳ ಕಾಲ ದರ್ಶನಕ್ಕೆ ಅವಕಾಶವಿಲ್ಲ!

Webdunia
ಶನಿವಾರ, 27 ಜನವರಿ 2018 (16:27 IST)
ಬೆಂಗಳೂರು: ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ ಸ್ವಾಮೀಜಿ ಅವರು ಚಿಕಿತ್ಸೆ ಪಡೆದು ಬೆಂಗಳೂರಿನಿಂದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಹಿಂದಿರುಗಿದ್ದಾರೆ. ಭಕ್ತರಿಗೆ ಇದೊಂದು ಸಮಾಧಾನ ನೀಡಿದೆ.


ಸ್ವಾಮೀಜಿ ಅವರ ಆಗಮನದಿಂದ ಮಠದಲ್ಲಿ ಈಗ ಸಂತಸದ ವಾತಾವರಣ ಕಾಣಿಸಿಕೊಂಡಿದೆ. ಸ್ವಾಮೀಜಿ ಅವರು ಮಠದಲ್ಲೇ 10 ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. 10 ದಿನಗಳ ಕಾಲ ಶ್ರೀಗಳ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಠದಲ್ಲಿಯೇ ಬೆಂಗಳೂರಿನ ಬಿಜಿಎಸ್ ವೈದ್ಯರು ಚಿಕಿತ್ಸೆ ಮುಂದುವರಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments