Webdunia - Bharat's app for daily news and videos

Install App

ಪಡಿತರ ಚೀಟಿಯಲ್ಲಿ ಸಿದ್ದಗಂಗಾ ಶ್ರೀ ಭಾವಚಿತ್ರ ಮುದ್ರಿಸಲು ಒತ್ತಾಯ!

Webdunia
ಬುಧವಾರ, 23 ಜನವರಿ 2019 (14:43 IST)
ನಡೆದಾಡುವ ದೇವರು, ಸಾವಿರಾರು ವಿದ್ಯಾರ್ಥಿಗಳಿಗೆ ನಿತ್ಯ ಅಕ್ಷರದ ಜೊತೆಗೆ ತ್ರಿವಿಧ ದಾಸೋಹ ನಡೆಸುತ್ತಾ ಬದಲಾವಣೆ ತಂದಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಭಾವಚಿತ್ರವನ್ನು ಪಡಿತರ ಚೀಟಿಯಲ್ಲಿ ಮುದ್ರಿಸಬೇಕು. ಹೀಗಂತ ಒತ್ತಾಯ ಕೇಳಿಬರುತ್ತಿದೆ.

ದಾವಣಗೆರೆಯಲ್ಲಿ  ಜಿಲ್ಲಾ ಪಂಚಾಯಿತಿ ಸದಸ್ಯ ತೇಜಸ್ವಿ ಪಟೇಲ್‌ ರಾಜ್ಯ ಸರ್ಕಾರವನ್ನು ಈ ರೀತಿ ಆಗ್ರಹಿಸಿದ್ದಾರೆ.
ಸ್ವಾಮೀಜಿ ಅವರಿಗೆ ಪ್ರಿಯವಾದ ವಿಷಯದಲ್ಲಿ ಅವರಿಗೆ ಗೌರವ ಸೂಚಿಸುವುದು ಹೆಚ್ಚು ಅರ್ಥ ಪೂರ್ಣವಾಗಿರುತ್ತದೆ. ಭಾರತ ರತ್ನ ಸೇರಿದಂತೆ ಹಲವು ಗೌರವಗಳನ್ನು ಶ್ರೀಗಳಿಗೆ ನೀಡಬೇಕು ಎಂದು ಒತ್ತಾಯಗಳು ಕೇಳಿ ಬರುತ್ತಿವೆ.  

ಬಡತನ ನಿವಾರಣೆಗೆ ಶ್ರೀಗಳು ಸದಾ ಶ್ರಮಿಸಿದ್ದಾರೆ. ಯಾವ ವಿಚಾರದಲ್ಲಿ ಶ್ರೀಗಳಿಗೆ ಆಸಕ್ತಿ ಇತ್ತೋ ಆ ವಿಚಾರದಲ್ಲಿ ಸರ್ಕಾರ ಗೌರವ ನೀಡಬೇಕು. ಹೀಗಾಗಿ ರಾಜ್ಯ ಸರ್ಕಾರದ ಪಡಿತರ ಚೀಟಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವ ಚಿತ್ರವನ್ನು ಮುದ್ರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments