Webdunia - Bharat's app for daily news and videos

Install App

ಸಿದ್ದರಾಮಯ್ಯ – ಖರ್ಗೆ ಭೇಟಿ : ಡಿಕೆಶಿಗೆ ಭರ್ಜರಿ ಟಾಂಗ್

Webdunia
ಭಾನುವಾರ, 26 ಜನವರಿ 2020 (18:45 IST)
ಕಾಂಗ್ರೆಸ್ ನಲ್ಲಿ ಕೆಪಿಸಿಸಿ, ಕಾರ್ಯಾಧ್ಯಕ್ಷರ ಗದ್ದುಗೆ ಗುದ್ದಾಟ ಆಂತರಿಕವಾಗಿ ಮುಂದುವರಿದಿರುವಂತೆ ಇದೀಗ ಪ್ರಮುಖ ನಾಯಕರು ಭೇಟಿ ಮಾಡಿರೋದು ಚರ್ಚೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಲ್ಲಿ ಮಹತ್ವದ ವಿಷಯಗಳು ಚರ್ಚೆಯಾಗಿವೆ.

ಮೂಲ ಕಾಂಗ್ರೆಸ್ಸಿಗರಾದ ಖರ್ಗೆಯವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪಕ್ಷದ ಬೆಳವಣಿಗೆ ಬಗ್ಗೆ ಮಾತನಾಡಿರೋದು ಕುತೂಹಲ ಹೆಚ್ಚುವಂತೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿರುವ ನಡುವೆಯೇ ಉಭಯ ನಾಯಕರ ಭೇಟಿ ಕೈ ಪಾಳೆಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments