Webdunia - Bharat's app for daily news and videos

Install App

ಪ್ರಧಾನಿ ಎದೆ ಸೈಜ್ ಬಗ್ಗೆ ಸಿದ್ದರಾಮಯ್ಯ ಕುಟುಕಿದ್ದೇನು?

Webdunia
ಭಾನುವಾರ, 13 ಅಕ್ಟೋಬರ್ 2019 (14:40 IST)

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಿಪಕ್ಷನಾಯಕ ಸಿದ್ದರಾಮಯ್ಯ ಕಟು ಟೀಕೆ ಮುಂದುವರಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರ ಹಾಗೂ ನೆರೆ ಪ್ರವಾಹ ಅಪಾರ ನಷ್ಟಕ್ಕೆ ಕಾರಣವಾಗಿದೆ. ಇದನ್ನು ಸರಕಾರವೇ ಒಪ್ಪಿಕೊಳ್ಳುತ್ತದೆ.

ಆದರೆ ಎದೆ ಎಷ್ಟು ಇಂಚು ಇದ್ದರೇನು ಉಪಯೋಗ, ಸಂತ್ರಸ್ಥರ ಸಂಕಷ್ಟಕ್ಕೆ ಸ್ಪಂದನೆ ಮಾಡಿ ಸಮಸ್ಯೆ ಬಗೆಹರಿಸೋ ಹೃದಯವಂತರು ಬೇಕು ಅಂತ ಪ್ರಧಾನಿಯನ್ನು ಟೀಕೆ ಮಾಡಿದ್ದಾರೆ ಸಿದ್ದರಾಮಯ್ಯ.

ಕರ್ನಾಟಕದಲ್ಲಿ ಪ್ರವಾಹ ಬಂದು ಕೋಟ್ಯಂತರ ಜನರು ತೊಂದರೆ ಅನುಭವಿಸಿದರೂ ಬಂದು ನೋಡದ ಮೋದಿ, ಬೇರೆ ರಾಜ್ಯಗಳಲ್ಲಿ ನೆರೆ ಬಂದಾಗ ಕೂಡಲೇ ಟ್ವಿಟ್ ಮಾಡಿದ್ದಾರೆ ಅಂತ ಮೋದಿ ಕಾರ್ಯವೈಖರಿಯನ್ನು ಸಿದ್ದರಾಮಯ್ಯ ದೂರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments