Webdunia - Bharat's app for daily news and videos

Install App

ಪ್ರಧಾನಿ ಎದೆ ಸೈಜ್ ಬಗ್ಗೆ ಸಿದ್ದರಾಮಯ್ಯ ಕುಟುಕಿದ್ದೇನು?

Webdunia
ಭಾನುವಾರ, 13 ಅಕ್ಟೋಬರ್ 2019 (14:40 IST)

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಿಪಕ್ಷನಾಯಕ ಸಿದ್ದರಾಮಯ್ಯ ಕಟು ಟೀಕೆ ಮುಂದುವರಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರ ಹಾಗೂ ನೆರೆ ಪ್ರವಾಹ ಅಪಾರ ನಷ್ಟಕ್ಕೆ ಕಾರಣವಾಗಿದೆ. ಇದನ್ನು ಸರಕಾರವೇ ಒಪ್ಪಿಕೊಳ್ಳುತ್ತದೆ.

ಆದರೆ ಎದೆ ಎಷ್ಟು ಇಂಚು ಇದ್ದರೇನು ಉಪಯೋಗ, ಸಂತ್ರಸ್ಥರ ಸಂಕಷ್ಟಕ್ಕೆ ಸ್ಪಂದನೆ ಮಾಡಿ ಸಮಸ್ಯೆ ಬಗೆಹರಿಸೋ ಹೃದಯವಂತರು ಬೇಕು ಅಂತ ಪ್ರಧಾನಿಯನ್ನು ಟೀಕೆ ಮಾಡಿದ್ದಾರೆ ಸಿದ್ದರಾಮಯ್ಯ.

ಕರ್ನಾಟಕದಲ್ಲಿ ಪ್ರವಾಹ ಬಂದು ಕೋಟ್ಯಂತರ ಜನರು ತೊಂದರೆ ಅನುಭವಿಸಿದರೂ ಬಂದು ನೋಡದ ಮೋದಿ, ಬೇರೆ ರಾಜ್ಯಗಳಲ್ಲಿ ನೆರೆ ಬಂದಾಗ ಕೂಡಲೇ ಟ್ವಿಟ್ ಮಾಡಿದ್ದಾರೆ ಅಂತ ಮೋದಿ ಕಾರ್ಯವೈಖರಿಯನ್ನು ಸಿದ್ದರಾಮಯ್ಯ ದೂರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments