Webdunia - Bharat's app for daily news and videos

Install App

ಆಡಳಿತ ಪಕ್ಷದ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ

Webdunia
ಶನಿವಾರ, 12 ಅಕ್ಟೋಬರ್ 2019 (12:27 IST)
ಬೆಂಗಳೂರು : ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ. ಅಲ್ಲದೇ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಹಾಗೇ ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ್‍ಗಳ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಸ್ಪೀಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments