Webdunia - Bharat's app for daily news and videos

Install App

ಫಲಿಸದ ಸಿದ್ದರಾಮಯ್ಯ ಅಹಿಂದ ಮಂತ್ರ: ಅಂಥದ್ದು ಏನಾಯ್ತು?

Webdunia
ಶನಿವಾರ, 29 ಡಿಸೆಂಬರ್ 2018 (17:06 IST)
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಹಿಂದ ಮಂತ್ರ ಕೇವಲ ರಾಜಕಾರಕ್ಕಷ್ಟೇ ಸಿಮಿತವಾಯ್ತಾ ?  ಎಲ್ಲಾ ಅಹಿಂದ ವರ್ಗಗಳನ್ನ ಒಗ್ಗೂಡಿಸಲು ಹೊರಟ ಸಿದ್ದರಾಮಯ್ಯ ನವರ ಕನಸು ಹುಸಿಯಾದಂತೆ ಕಾಣುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಈ ಘಟನೆ.

ದೇವಸ್ಥಾನದಲ್ಲಿ ನಡೆಯುತ್ತಿದ್ದ ಅನ್ಯಾಯ ಅಕ್ರಮಗಳ ವಿಚಾರವಾಗಿ ಧ್ವನಿಯೆತ್ತಿದ ದಲಿತರ ಮೇಲೆ ಕುರುಬ ಸಮುದಾಯದಿಂದ ಇನ್ನಿಲ್ಲದ ಶೋಷಣೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಗಂಗನಘಟ್ಟ ಮೇಲನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 90 ಮನೆಯ ಕುರುಬ ಸಮುದಾಯದವರು, 25 ಮನೆಯವರು ವಾಸವಿರುವ ಪತಿಶಿಷ್ಟ ಜಾತಿಯರ ಮೇಲೆ ದೌರ್ಜನ್ಯ, ಶೋಷಣೆ ಮಾಡುತ್ತಿದ್ದಾರೆ ಎಂದು ಅವಲತ್ತಕೊಂಡಿದ್ದಾರೆ. ಕಳೆದ ರಾತ್ರಿ ದೇವಸ್ಥಾನಕ್ಕೆ ಪ್ರವೇಶಕ್ಕೆ ಯತ್ನಿಸಿದ ದಲಿತರಿಗೂ ಕುರುಬ ಸಮುದಾಯದ ನಡುವೆ ಜಗಳ‌ ನಡೆದಿದೆ.

ಗ್ರಾಮದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕುಡಿಯುವ ನೀರು, ದೇವಸ್ಥಾನ ಪ್ರವೇಶ ನಿಷೇಧ ಸೇರಿದಂತೆ ವಿನಾಕಾರಣ ದಲಿತರ ಮೇಲೆ ನಿರಂತರ ಶೋಷಣೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ದಲಿತರು ದೂರಿದ್ದಾರೆ. ಈ ಬಗ್ಗೆ ಗ್ರಾಮದ ದಲಿತರು ತಿಪಟೂರು ಉಪವಿಭಾಗಾಧಿಕಾರಿ, ತಹಸಿಲ್ದಾರ್, ನೊಣವಿನಕೆರೆ ಪೊಲೀಸ್ ಠಾಣೆಗೆ ದೂರು ನೀಡಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments