Webdunia - Bharat's app for daily news and videos

Install App

ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆರೋಪ ಸರಿಯಲ್ಲ: ಸದಾನಂದ ಗೌಡ

Webdunia
ಭಾನುವಾರ, 31 ಜನವರಿ 2016 (10:35 IST)
ಉಮಾಭಾರತಿ ಮತ್ತು ಗೋವಾ ಸಿಎಂ ಬರೆದ ಪತ್ರದ ವಿಚಾರವಾಗಿ ಸಿದ್ದರಾಮಯ್ಯ ಅವರ ಆರೋಪದ ವಿರುದ್ಧ ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಬೆಂಗಳೂರಿನಲ್ಲಿ ವಾಗ್ದಾಳಿ ಮಾಡಿದ್ದಾರೆ.

ಕೇಂದ್ರದ ವಿರುದ್ಧ ರಾಜ್ಯಸರ್ಕಾರದ ಆರೋಪ ಸರಿಯಲ್ಲ. ಮಾತುಕತೆಯ ವೇಳೆ ಸಿಎಂ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ. ಇದನ್ನು ಬಿಟ್ಟು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. ಕೇಂದ್ರ ಕರೆದ ಸಭೆಗೆ ಅವರು ಬರುವುದಿಲ್ಲ. ನಾವೇ ಮುಂದೆ ನಿಂತು ಮಾತನಾಡಬೇಕು. ಆದರೆ ಒಂದು ಪತ್ರವನ್ನು ಮುಂದಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಮೊದಲು ಗೋವಾ ಸಿಎಂ ಜತೆ ಸಿದ್ದರಾಮಯ್ಯ ಚರ್ಚಿಸಲಿ.  ಆಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ, ರಾಜ್ಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸಿಎಂ ಮಾತನಾಡಬೇಕು. ಇದನ್ನು ಬಿಟ್ಟು ಸುಮ್ಮನೇ ಆರೋಪ ಮಾಡುವುದು ಸರಿಯಲ್ಲ  ಎಂದು ಸದಾನಂದ ಗೌಡ ಹೇಳಿದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments