Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರ ಪತನವಾಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರು ಕಾರಣ- ಹೆಚ್.ವಿಶ್ವನಾಥ್

ಸಮ್ಮಿಶ್ರ ಸರ್ಕಾರ ಪತನವಾಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರು ಕಾರಣ- ಹೆಚ್.ವಿಶ್ವನಾಥ್
ನವದೆಹಲಿ , ಶುಕ್ರವಾರ, 25 ಅಕ್ಟೋಬರ್ 2019 (11:06 IST)
ನವದೆಹಲಿ : ಸಮ್ಮಿಶ್ರ ಸರ್ಕಾರ ಪತನವಾಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಇಬ್ಬರು ಕಾರಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಹೇಳಿದ್ದಾರೆ.




ಸಮ್ಮಿಶ್ರ ಸರ್ಕಾರ ಪತನವಾಗಲು ನೀವೇ ಕಾರಣವೆಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಒಬ್ಬರ ಮೇಲೆ ಇನ್ನೊಬ್ಬರು ಆಪಾದನೆ ಮಾಡುತ್ತಾ, ಮಾಧ್ಯಮಗಳ ಮುಂದೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.


ಈ ಬಗ್ಗೆ ಮಾತನಾಡಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು , ಸಮ್ಮಿಶ್ರ ಸರ್ಕಾರ ರಚನೆಗೂ ಮೊದಲು ಕಾಂಗ್ರೆಸ್ ಶಾಸಕರನ್ನ ಸಿದ್ದರಾಮಯ್ಯ ಕೇಳಲಿಲ್ಲ. ಜೆಡಿಎಸ್ ಶಾಸಕರನ್ನ ಕುಮಾರಸ್ವಾಮಿ ಕೇಳಲಿಲ್ಲ. ಯಾರನ್ನೂ ಕೇಳದೆ ಸಮ್ಮಿಶ್ರ ಸರ್ಕಾರ ರಚಿಸಿದ್ರು. ಪಕ್ಷ ರಾಜಕಾರಣವಿಲ್ಲದಿರುವುದರಿಂದ ಪಕ್ಷಾಂತರ ಎಂದು ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ- ಡಿಸಿಎಂ ಲಕ್ಷ್ಮಣ ಸವದಿ ಹೊಸ ಬಾಂಬ್