Webdunia - Bharat's app for daily news and videos

Install App

ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಕೇಸ್ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 15 ಡಿಸೆಂಬರ್ 2017 (19:29 IST)
ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸ್. ಅವರು ಯಾವ ದಾಖಲೆಯನ್ನೂ ಬಿಡುಗಡೆ ಮಾಡುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ‌್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಚುನಾವಣೆಯ ಮತ ಎಣಿಕೆಯ ನಂತರ ದೊಡ್ಡ ಹಗರಣದ ದಾಖಲೆ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಅವರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ರೀತಿ ಹೇಳಿದ್ದಾರೆ.
 
ಅಕ್ರಮ ಅದಿರು ಸಾಗಣೆ ಸಂಬಂಧಪಟ್ಟಂತೆ ದಾಖಲೆ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments