Webdunia - Bharat's app for daily news and videos

Install App

ನರೇಂದ್ರ ಮೋದಿಗೆ ಸವಾಲ್ - ಲಕ್ಷ ಕೋಟಿ ಪರಿಹಾರ ಕೇಳಿದ ಸಿದ್ದರಾಮಯ್ಯ

Webdunia
ಮಂಗಳವಾರ, 7 ಜನವರಿ 2020 (13:48 IST)

ನೆರೆ ಪರಿಹಾರ ಎರಡನೇ ಹಂತದಲ್ಲಿ ಬಿಡುಗಡೆ ಮಾಡಿರೋ ಪ್ರಧಾನಿಗೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸವಾಲ್ ಹಾಕಿದ್ದಾರೆ.
 

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ನೆರೆ ಹಾನಿ ಪ್ರಮಾಣ 1 ಲಕ್ಷ ಕೋಟಿಗಿಂತ ಹೆಚ್ಚಿದೆ. ರಾಜ್ಯ ಸರಕಾರ ಪರಿಹಾರವಾಗಿ ಕೇಳಿದ್ದು 38 ಸಾವಿರ ಕೋಟಿ. ಆದರೆ ಉಳಿದ ಪರಿಹಾರ ಹಣ ಬರೋದು ಯಾವಾಗ ಅಂತ ಕೇಂದ್ರ ಸರಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.

ಮೊದಲ ಹಾಗೂ ಎರಡನೇ ಹಂತದಲ್ಲಿ ಈವರೆಗೆ 3,069 ಕೋಟಿ ಬಂದಿದೆ. ಆದರೆ ಸಿಎಂ ಕೇಳಿರೋ ಪರಿಹಾರ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯ ಮಾಡಿದ್ದಾರೆ.

ನೆರೆ ಪರಿಹಾರ ಬಿಡುಗಡೆ ಮಾಡಿರೋ ಪ್ರಧಾನಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments