ಸಿದ್ದರಾಮಯ್ಯ ಅನಾಗರಿಕ; ಉಡಾಫೆ ಮಾತನಾಡೋ ವ್ಯಕ್ತಿ

Webdunia
ಬುಧವಾರ, 8 ಮೇ 2019 (21:24 IST)
ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನಾಗರಿಕ. ಉಡಾಫೆ ಮಾತನಾಡೋ ಮನುಷ್ಯ. ಹೀಗಂತ ಬಿಜೆಪಿ ಮುಖಂಡ ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕುರಿತು ಏಕ ವಚನದಲ್ಲಿ ನಿಂದಿಸಿರುವುದನ್ನ ಖಂಡಿಸಿರುವ  ಚಾಮರಾಜನಗರ ಲೋಕಸಭೆಯ ಬಿಜೆಪಿ ಅಭ್ಯರ್ಥಿ  ವಿ. ಶ್ರೀನಿವಾಸಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಅನಾಗರೀಕ ಎಂದಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಜಿ ಸಚಿವ ಶ್ರೀನಿವಾಸಪ್ರಸಾದ್ , ಸಿದ್ದರಾಮಯ್ಯ ಗೆ ಸಂಸ್ಕೃತಿ ಇಲ್ಲ, ನಾಗರೀಕತೆ ಇಲ್ಲ, ಆತ ಒಬ್ಬ ಉಡಾಫೆಯಾಗಿ ಮಾತನಾಡುವ ವ್ಯಕ್ತಿ‌. ದೇಶದ ಪ್ರಧಾನಿ  ಬಗ್ಗೆ ಏಕವಚನ ಬಳಸಿರುವುದು ಸರಿಯಲ್ಲ ಎಂದರು.

ಚಾಮುಂಡೇಶ್ವರಿಯಲ್ಲಿ  36 ಸಾವಿರ ಓಟುಗಳಲ್ಲಿ ಸೋತರೂ ಅವರಿಗೆ ನಾಚಿಕೆಯಾಗಿಲ್ಲ. ನಾನೇ ನಾನೇ ಎಂದು ಮೆರೆದ್ರು,  120 ರಿಂದ 78 ಕ್ಕೆ ತಮ್ಮ ಸ್ಥಾನ ಇಳಿದರೂ ಅವರಿಗೆ ನಾಚಿಕೆಯಾಗಲ್ವ ಎಂದರು. ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಗೊಂದಲದ ಗೂಡಾಗಿದೆ ಎಂದು  ಪ್ರಸಾದ್ ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments