ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಗುರುವಾರ, 1 ಏಪ್ರಿಲ್ 2021 (12:10 IST)
ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಮಾಜಿ ಸಿಎಂ ಸಿದ್ಧರಾಮಯ್ಯ  ಈಶ್ವರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಈಶ್ವರಪ್ಪ ಆರೋಪ ಗಂಭೀರ ಸ್ವರೂಪದ್ದು. ರಾಜ್ಯದ ಆಡಳಿತ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಈಶ್ವರಪ್ಪ ಅಕ್ರಮದ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದಾರೆ. ಈಶ್ವರಪ್ಪ ಯಾವುದೇ ಒತ್ತಡಕ್ಕೆ ಮಣಿಯಬಾರದು . ಈಶ್ವರಪ್ಪ ತಮ್ಮ ಮಾತಿಗೆ ಬದ್ಧರಾಗಿ ಉಳಿಯಬೇಕು. ಮೊದಲ ಬಾರಿಗೆ  ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments