‘ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ದೊಡ್ಡ ಶನಿ’

Webdunia
ಮಂಗಳವಾರ, 5 ನವೆಂಬರ್ 2019 (17:02 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜನಾರ್ಧನ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಗೆ ಒಬ್ಬ ಶನಿ ಎಂದು ಜನಾರ್ಧನ ಪೂಜಾರಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶನಿ. ಅವರು ಈ ಪಕ್ಷವನ್ನ ಮುಗಿಸಿಯೇ ಹೋಗುವುದು. ಇದು ದೇವರಿಗೂ ಗೊತ್ತಿದೆ. ಅವರಿಗೆ ಹೆಚ್ಚು ಅಧಿಕಾರ ಕೊಡೋದು ದೊಡ್ಡ ತಪ್ಪು ಎಂದ್ರು.

ಆ ತಪ್ಪು ‌ಮತ್ತೆ ಮಾಡಬೇಡಿ ಅಂತ ಹೈಕಮಾಂಡ್ ಗೂ ಹೇಳ್ತೇನೆ. ಹೈಕಮಾಂಡ್ ದೊಡ್ಡ ತಪ್ಪು ‌ಮಾಡುತ್ತಿದೆ, ನಾನು ಹೊಸಬನಲ್ಲ. ಉಪಚುನಾವಣೆ ಬಗ್ಗೆ ಕಾದು ನೋಡುವ, ಇವರು ಬದುಕುವ ಲಕ್ಷಣ ಕಾಣುತ್ತಿಲ್ಲ ಅಂತ ಹರಿಹಾಯ್ದರು.

ಸಿದ್ದರಾಮಯ್ಯ ಇಷ್ಟರವರೆಗೆ ಎಲ್ಲಿದ್ದರು? ಈಗ ಅವರಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ ಇದೆ ಅಂತ ಗೊತ್ತಾಗಿದೆ.

ಅವರು ಮಂಗಳೂರಿಗೆ ಬಂದು ಮಾತನಾಡಲಿ, ಮರುದಿನ ಅದಕ್ಕೆ ಉತ್ತರ ಕೊಡ್ತೇನೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನಸಭೆ, ಲೋಕಸಭೆ ಕಾಂಗ್ರೆಸ್ ಸೋಲಿಗೆ ಹಿರಿಯರ ಕಡೆಗಣನೆ ಕಾರಣ. ಈ ಮಾತು ನೂರಕ್ಕೆ‌ ನೂರು ಸತ್ಯ, ಇದರಲ್ಲಿ ಸ್ವಲ್ಪವೂ ಸುಳ್ಳಿಲ್ಲ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments