ಸಿಎಂ ಸ್ಥಾನ ಕುರಿತು ಸಿದ್ದರಾಮಯ್ಯ ಸ್ಫೋಟಿಸಿದ್ರು ಹೊಸ ಬಾಂಬ್!

Webdunia
ಗುರುವಾರ, 16 ಮೇ 2019 (15:20 IST)
ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೆ ಹಿರಿಯ ನಾಯಕರ ಹೇಳಿಕೆಗಳು ತಿರುವು ಪಡೆದುಕೊಳ್ಳುತ್ತಿವೆ.

 ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು,  ಸಿಎಂ ಆಗೋಕೆ ಅರ್ಹರು ಜಾಸ್ತಿ ಜ‌ನ ಇದ್ದಾರೆ ಎಂದು ಹೇಳಿದ್ದೇ‌ನೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕಿಂತ ದೊಡ್ಡ ಹುದ್ದೆಗೆ ಏರುವ ಅರ್ಹತೆ ಇದೆ.  ಇಂದೇ ಸಿಎಂ ಆಗ್ತಾರೆ ಎಂದು ನಾನೇನು ಹೇಳಿಲ್ಲ ಅಂತ ಹೇಳಿದ್ರು.

 ಬಹಳ ಜನ ಸಿಎಂ ಆಗೋ ರೇಸ್ ನಲ್ಲಿ ಇದ್ದಾರೆ. ಇದರಲ್ಲಿ ಸಚಿವ ಹೆಚ್. ಡಿ. ರೇವಣ್ಣ ಸಹ ಒಬ್ಬರು ಅಂತ  ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್, ಅಮೆರಿಕಾ ಕದನ ವಿರಾಮದಲ್ಲಿ ಪಾಕಿಸ್ತಾನ ಪಾತ್ರ: ವಿಶ್ವಗುರು ಎನ್ನುವ ಮೋದಿ ಫೇಲ್ ಎಂದ ಜೈ ರಾಂ ರಮೇಶ್

ಯುದ್ಧ ಮಾಡಿದ್ದು ಯಾಕೆ, ದಿಡೀರ್ ಕದನ ವಿರಾಮ ಯಾಕೆ: ಡೊನಾಲ್ಡ್ ಟ್ರಂಪ್ ವಿರುದ್ಧವೇ ತಿರುಗಿ ಬಿದ್ದ ಸಂಸದರು

ದಮ್ ಮೇಲೆ ದಮ್ ಹೊಡೆಯುವ ಈತ ಸಿಗರೇಟು ಬಾಬಾ ಅಂತೆ: ಜನ ಮರುಳೋ ಜಾತ್ರೆ ಮರುಳೋ Video

ಮುಂದಿನ ಸುದ್ದಿ
Show comments