Webdunia - Bharat's app for daily news and videos

Install App

ಸಿಎಂ ಸ್ಥಾನ ಕುರಿತು ಸಿದ್ದರಾಮಯ್ಯ ಸ್ಫೋಟಿಸಿದ್ರು ಹೊಸ ಬಾಂಬ್!

Webdunia
ಗುರುವಾರ, 16 ಮೇ 2019 (15:20 IST)
ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೆ ಹಿರಿಯ ನಾಯಕರ ಹೇಳಿಕೆಗಳು ತಿರುವು ಪಡೆದುಕೊಳ್ಳುತ್ತಿವೆ.

 ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು,  ಸಿಎಂ ಆಗೋಕೆ ಅರ್ಹರು ಜಾಸ್ತಿ ಜ‌ನ ಇದ್ದಾರೆ ಎಂದು ಹೇಳಿದ್ದೇ‌ನೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕಿಂತ ದೊಡ್ಡ ಹುದ್ದೆಗೆ ಏರುವ ಅರ್ಹತೆ ಇದೆ.  ಇಂದೇ ಸಿಎಂ ಆಗ್ತಾರೆ ಎಂದು ನಾನೇನು ಹೇಳಿಲ್ಲ ಅಂತ ಹೇಳಿದ್ರು.

 ಬಹಳ ಜನ ಸಿಎಂ ಆಗೋ ರೇಸ್ ನಲ್ಲಿ ಇದ್ದಾರೆ. ಇದರಲ್ಲಿ ಸಚಿವ ಹೆಚ್. ಡಿ. ರೇವಣ್ಣ ಸಹ ಒಬ್ಬರು ಅಂತ  ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments