ಸಿದ್ದರಾಮಯ್ಯ ಬೊಗಳೆ ದಾಸಯ್ಯ– ಯಡಿಯೂರಪ್ಪ

Webdunia
ಶನಿವಾರ, 17 ಫೆಬ್ರವರಿ 2018 (20:36 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಬೊಗಳೆ ದಾಸಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಆನೇಕಲ್‌ನ ಹೆಬ್ಬಗೋಡಿಯಲ್ಲಿ ಆಯೋಜಿಸಿದ್ದ ನವಚೈತನ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಯಾವುದೂ ಜಾರಿಯಾಗುವುದಿಲ್ಲ. ಅವರು ಬೊಗಳೆ ದಾಸಯ್ಯ ಎಂದಿದ್ದಾರೆ.
 
ಕರ್ನಾಟಕ ಅಭಿವೃದ್ಧಿಯಲ್ಲಿ 10 ವರ್ಷ ಹಿಂದಕ್ಕೆ ಹೋಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಿವಾಳಿ ಆಗಿದೆ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಹೇಳಿಕೆಯಿಲ್ಲದ ಮದುವೆಗೆ ಬಂದರೂ ಬಿಟ್ಟಿ ತಿನ್ನಲಿಲ್ಲ, ವಿಶೇಷ ಚೇತನ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ಬ್ರೇಕ್‌: ವರ್ಷದ ಮೀನು ಇಳುವರಿಯ ಲೆಕ್ಕಾಚಾರ ಇಲ್ಲಿದೆ

ಮುಂದಿನ ಸುದ್ದಿ
Show comments