Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸಚಿವ ಸಂಪುಟ, ಕಳ್ಳರ ಗುಂಪು-ಈಶ್ವರಪ್ಪ ಆಕ್ರೋಶ

Eshwarappa
bangalore , ಶನಿವಾರ, 25 ನವೆಂಬರ್ 2023 (15:45 IST)
ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರಕರಣ ಸಿಬಿಐಗೆ ವಹಿಸಲು ನೀಡಿರುವ ಅನುಮತಿ ಹಿಂಪಡೆಯುವ ಸಚಿವ ಸಂಪುಟ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ.ಕಳ್ಳ ಎಂದಿದ್ದರೂ‌ ಕಳ್ಳನೇ. ಕಾಂಗ್ರೆಸ್ ಗೆ 135 ಸೀಟ್ ಬಂದಿದೆ ಅಂತಾ ಮಾಡಬಾರದ್ದನ್ನೆಲ್ಲಾ ಮಾಡ್ತಿದ್ದಾರೆಂದು  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ-ಮಾಜಿ ಸಿಎಂ ಯಡಿಯೂರಪ್ಪ