Webdunia - Bharat's app for daily news and videos

Install App

ಸಿದ್ದರಾಮಯ್ಯ ಚೇಲಾಗಳು ಸೋಬಾನೆ ಪದ ಹಾಡುತ್ತಿದ್ದಾರಂತೆ…

Webdunia
ಬುಧವಾರ, 15 ಮೇ 2019 (15:04 IST)
ಮತ್ತೊಮ್ಮೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಕ್ಕಾಗಿ ಅವರ ಚೇಲಾಗಳು ಸೋ… ಅಂತ ಸೋಬಾನೆ ಪದ ಹಾಡುತ್ತಿದ್ದಾರಂತೆ.

ಸಿದ್ದರಾಮಯ್ಯರ ವಿರುದ್ಧ ಬಿಜೆಪಿ ಹಿರಿಯ ಮುಖಂಡ ವಾಗ್ದಾಳಿ ಮುಂದುವರಿಸಿದ್ದಾರೆ. ಕಾಂಗ್ರೆಸ್ ನ ಎಲ್ಲ ಮುಖಂಡರು ನರಸತ್ತವರು ಎಂದು ಪುನರುಚ್ಛರಿಸಿದ ಅವರು, ಸಿಎಂ ಆಗೋ ಸನ್ನಿವೇಶ ಈಗಿಲ್ಲ. ಆದರೂ ಸಿದ್ದರಾಮಯ್ಯರ ಚೇಲಾಗಳು ಸೋಬಾನೆ ಹಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ ಕೆ.ಎಸ್.ಈಶ್ವರಪ್ಪ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೆ.ಎಸ್.ಈಶ್ವರಪ್ಪ, ಎಲ್ಲ ಗೊತ್ತಿದ್ರೂ ಮಲ್ಲಿಕಾರ್ಜುನ ಖರ್ಗೆ ಬಾಯಿ ಮುಚ್ಚಿಕೊಂಡಿದ್ದಾರೆ. ಖರ್ಗೆಯವರು ಸೈಲೆಂಟ್ ಯಾಕಿದ್ದಾರೆ ಎಂದು ಪ್ರಶ್ನಿಸಿದ್ರು.

ಮೇ 23 ರ ನಂತರ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರರನ್ನು ಹುಡುಕಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments