Webdunia - Bharat's app for daily news and videos

Install App

ಸುಧಾಕರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಬಿಜೆಪಿಗೆ ಸವಾಲು ಹಾಕಿದ ಸಿದ್ಧರಾಮಯ್ಯ

Webdunia
ಗುರುವಾರ, 25 ಮಾರ್ಚ್ 2021 (10:56 IST)
ಬೆಂಗಳೂರು : ಸಚಿವ ಸುಧಾಕರ್ ಏಕಪತ್ನಿವ್ರತಸ್ಥ ಹೇಳಿಕೆ ವಿವಾದ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿಯವರಿಗೆ ಹೊಸ ಸವಾಲು ಹಾಕಿದ್ದಾರೆ.

ಯಾವ ಶಾಸಕರೂ ಏಕಪತ್ನಿವ್ರತಸ್ಥರಲ್ಲ. ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುತ್ತೆ. ಸ್ವೀಕರ್ ಕಾಗೇರಿ , ಸಿಎಂ ಬಿಎಸ್ ವೈ ಸೇರಿ ಎಲ್ಲರಿಗೂ ಅನ್ವಯವಾಗುತ್ತೆ. ಹಾಗಾಗಿ ತಮ್ಮ ವೈವಾಹಿಕ ಸಂಬಂಧವನ್ನು ಸ್ಪಷ್ಟಪಡಿಸಬೇಕು ಎಂದು ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲು ಹಾಕಿದ್ದಾರೆ.

ಅಲ್ಲದೆ ಸುಧಾಕರ್ ವಿರುದ್ಧ ಕಾನೂನು ಕ್ರಮಕ್ಕೆ  ಬಿಗಿಪಟ್ಟು ಹಿಡಿದಿದ್ದಾರೆ. ಸುಧಾಕರ್ ಹೇಳಿಕೆಗೆ ಬಿಜೆಪಿ ಶಾಸಕರು ವಿರೋಧಿಸುವುದಾದ್ರೆ ಸಿಎಂಗೆ ಪತ್ರ ಬರೆದು ತನಿಖೆಗೆ ಮನವಿ ಮಾಡಬೇಕು. ಸುಧಾಕರ್ ಹೇಳಿಕೆಯನ್ನ ಬಿಜೆಪಿಯವರು ಒಪ್ಪಿಕೊಳ್ಳೋದಾದ್ರೆ. ತಕ್ಷಣ ಸುಧಾಕರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಐಪಿಸಿ ಸೆಕ್ಷನ್ 495 ಅಡಿ ಸುಧಾಕರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಧಾಕರ್ ಹೇಳಿಕೆ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧ ಎಂದು ಟ್ವೀಟರ್ ನಲ್ಲಿ ಮಾಜಿ ಸಿಎಂ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments