ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ ಸಿದ್ದರಾಮಯ್ಯ

Webdunia
ಗುರುವಾರ, 8 ಏಪ್ರಿಲ್ 2021 (13:24 IST)
ಬೀದರ್ : ಬೆಲೆ ನಿಯಂತ್ರಿಸುವಲ್ಲಿ ಪ್ರಧಾನಿ ಮೋದಿ ಸರ್ಕಾರ ಸೋತಿದೆ. 7 ವರ್ಷದಿಂದ ಪ್ರಧಾನಿ ಮೋದಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ಸಾಲ ತಂದು ಸಂಬಳ ಕೊಟ್ರೆ ರಾಜ್ಯದ ಅಭಿವೃದ್ಧಿ ಹೇಗೆ? ಕರ್ನಾಟಕ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ ಎಂದು ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್, ಕೃಷಿ ಭಾಗ್ಯ ಯೋಜನೆ ನಿಲ್ಲಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೂಡ ಕಡಿತ ಮಾಡಿದ್ದಾರೆ.  ಕಲ್ಯಾಣ ಕರ್ನಾಟಕ ಭಾಗಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ಎಂದು ನಾಮಕರಣ. ಬೇಕಾದರೆ ಚರ್ಚೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments