Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಕೆಣಕಿ ಉಗಿಸಿಕೊಂಡ ಸಂಸದ!

Webdunia
ಭಾನುವಾರ, 5 ಮೇ 2019 (17:21 IST)
ಕೆಣಕಿದ ಸಂಸದ ರಾಜೀವ್ ಚಂದ್ರಶೇಖರ್ ಗೆ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿವಿದಿದ್ದಾರೆ.

ಟ್ವೀಟ್ ನಲ್ಲಿ ಸಿದ್ದರಾಮಯ್ಯರನ್ನು ಕೆಣಕಿದ್ದರು ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್. ಟಿಪ್ಪು ಸುಲ್ತಾನ್ ಕುರಿತಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಾಕಿದ್ದ ಸ್ಟೇಟಸ್ ಮುಂದಿಟ್ಟುಕೊಂಡು ಸಿದ್ದರಾಮಯ್ಯರನ್ನು ಕೆಣಕಿದ್ದರು ರಾಜೀವ್ ಚಂದ್ರಶೇಖರ್.

ಡಿಯರ್ ಸಿದ್ದರಾಮಯ್ಯನವರೇ ನೀವು ಇದೀಗ  ಇಮ್ರಾನ್ ಖಾನ್ ಅಪ್ಪಿಕೊಳ್ಳೋ ಸಮಯ. ಇದು ರಾಹುಲ್ ಗಾಂಧಿಗೆ ಹತ್ತಿರವಾಗಲು  ಸುಲಭದ ದಾರಿ ಎಂದು ಟ್ವೀಟ್ ಮಾಡಿದ್ದರು. ಸಂಸದ  ರಾಜೀವ್ ಟ್ವೀಟ್ ಗೆ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಟ್ವೀಟ್ ಮಾಡುವ ಮೊದಲು ಯೋಚಿಸಿ ಟ್ವೀಟ್ ಮಾಡಿ. ನಾನು ನಿಮ್ಮ ನರೇಂದ್ರ ಮೋದಿ ತರ ಶತ್ರು ದೇಶದ ಪ್ರಧಾನಿ ಜೊತೆ ಬಿರಿಯಾನಿ ತಿಂದಿಲ್ಲ. ಬಾಸ್ ಗಳ ಓಲೈಕೆಗಾಗಿ ನೈತಿಕ ಮೌಲ್ಯಗಳಲ್ಲಿ ರಾಜಿ ಮಾಡಿಲ್ಲ. ಬಾಸ್ ಗುಲಾಮರಾಗಿ ನಿಮ್ಮ ಹಾಗೆ  ಬದುಕೋದಕ್ಕಿಂದ ಟಿಪ್ಪು ಸುಲ್ತಾನ್  ಹಾಗೆ ಬದುಕೋದು ಮೇಲು ಎಂದು ಟ್ವೀಟ್ ಮಾಡಿ ಖಡಕ್ ಉತ್ತರ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments