Webdunia - Bharat's app for daily news and videos

Install App

ಜಿಲೇಬಿ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.

Webdunia
ಶುಕ್ರವಾರ, 12 ಮೇ 2017 (16:23 IST)
ಗೌಡ, ಲಿಂಗಾಯತ, ಬ್ರಾಹ್ಮಣ ಸಮುದಾಯಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಎಲ್ಲ ಕಾರ್ಯಕ್ರಮಗಳು ಈ ಸಮುದಾಯಗಳಿಗೆ ತಲುಪಿವೆ. ವಿಧಾನಸಭೆಯಲ್ಲಿ ಶೆಟ್ಟರ್ ಮಾಡಿದ ಜಿಲೇಬಿ ಮಾಡಿದ ಆರೋಪ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಸರ್ಕಾರಕ್ಕೆ 4 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರದ ಻ವಧಿಯಲ್ಲಿ ಕೊಲೆ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಅಂಕಿ ಅಂಶಗಳನ್ನ ಮುಂದಿಟ್ಟಿದ್ದಾರೆ.

ಇದೇವೇಳೆ, ಸರ್ಕಾರದ ವಿರುದ್ಧ ಬಿಜೆಪಿ ರಿಲೀಸ್ ಮಾಡಿರುವ ಚಾರ್ಜ್ ಶೀಟ್ ಸುಳ್ಳಿನ ಕಂತೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಜೈಲಿಗೆ ಹೋಗಿಬಂದು ಪೊಲೀಸರಿಂದ ಹತ್ತಾರು ಕೇಸ್, ಚಾರ್ಜ್ ಶೀಟ್ ಹಾಕಿಸಿಕೊಂಡು ಜಾಮೀನು ಪಡೆದು ಓಡಾಡುತ್ತಿರುವ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ನಮ್ಮ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments