Webdunia - Bharat's app for daily news and videos

Install App

ನಿಗಮ ಮಂಡಳಿಯಲ್ಲಿ ಶಾಸಕರಿಗೆ ಸ್ಥಾನ: ಅತೃಪ್ತ ಶಾಸಕರನ್ನು ಸಮಾಧಾನಿಸಿದ ಸಿಎಂ

Webdunia
ಮಂಗಳವಾರ, 25 ಅಕ್ಟೋಬರ್ 2016 (11:43 IST)
ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡುವಲ್ಲಿ ಹೈ-ಕಮಾಂಡ್ ಮನವೊಲಿಸಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಸಂಪುಟದಲ್ಲಿ ಸ್ಥಾನ ನಿಗದೇ ವಂಚಿತರಾಗಿದ್ದ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅತೃಪ್ತ ಶಾಸಕರ ಅಸಮಾಧಾನವನ್ನು ದೂರು ಮಾಡಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕು ಎಂದು ಹೈ-ಕಮಾಂಡ್ ಆದೇಶಿಸಿತ್ತು.
 
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿತದೃಷ್ಟಿಯಿಂದ ನಿಗಮ ಮಂಡಳಿಯಲ್ಲಿ 20 ಶಾಸಕರಿಗೆ ಸ್ಥಾನ ನೀಡಿದರೇ ಪಕ್ಷಕ್ಕೆ ಹೆಚ್ಚಿನ ಲಾಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮನವರಿಕೆ ಮಾಡಿಕೊಟ್ಟಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments