Webdunia - Bharat's app for daily news and videos

Install App

ಯಾವ ಕ್ಷೇತ್ರವೆಂದು ಉಲ್ಲೇಖಿಸದೆ ಕೂತಹಲ ಮೂಡಿಸಿದ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2022 (18:16 IST)
ವಿಧಾನಸಭಾ ಚುನಾಣೆಗೆ ಸಿದ್ದರಾಮಯ್ಯ ಅರ್ಜಿ ಸಲ್ಲುಸಿದ್ದಾರೆ.ಕೆಪಿಸಿಸಿ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾದರಿಂದ ಸಿದ್ದರಾಮಯ್ಯ ಅಧ್ಯಕ್ಷರ ಹಾಗೆಯೇ ಆಪ್ತರ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಆಪ್ತರ ಮೂಲಕ ಕೆಪಿಸಿಸಿ ಗೆ ಅರ್ಜಿ ಸಲ್ಲಿಸಿದ್ದಾರೆ.
 
ಸಿದ್ದರಾಮಯ್ಯ ನಾನು ವಿಧಾನಸಭಾ ಟಿಕೇಟ್ ಆಕಾಂಕ್ಷೀ ಎಂದು ಅರ್ಜಿ ಸಲ್ಲಿಸಿದ್ದು,ಯಾವ ವಿಧಾನ ಸಭಾ ಕ್ಷೇತ್ರ ಎಂದು ಸಿದ್ದರಾಮಯ್ಯ ಉಲ್ಲೇಖಿಸಿಲ್ಲ.ಕ್ಷೇತ್ರದ ಸ್ಥಳದಲ್ಲಿ ಹೈಕಮಾಂಡ್ ತೀರ್ಮಾನದ ಮೇರೆಗೆ ಸ್ಪರ್ಧಿಸಲಾಗುವುದು ಎಂದು ಸಿದ್ದು ಉಲ್ಲೇಖಿಸಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments