ಯಾವ ಕ್ಷೇತ್ರವೆಂದು ಉಲ್ಲೇಖಿಸದೆ ಕೂತಹಲ ಮೂಡಿಸಿದ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2022 (18:16 IST)
ವಿಧಾನಸಭಾ ಚುನಾಣೆಗೆ ಸಿದ್ದರಾಮಯ್ಯ ಅರ್ಜಿ ಸಲ್ಲುಸಿದ್ದಾರೆ.ಕೆಪಿಸಿಸಿ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾದರಿಂದ ಸಿದ್ದರಾಮಯ್ಯ ಅಧ್ಯಕ್ಷರ ಹಾಗೆಯೇ ಆಪ್ತರ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಆಪ್ತರ ಮೂಲಕ ಕೆಪಿಸಿಸಿ ಗೆ ಅರ್ಜಿ ಸಲ್ಲಿಸಿದ್ದಾರೆ.
 
ಸಿದ್ದರಾಮಯ್ಯ ನಾನು ವಿಧಾನಸಭಾ ಟಿಕೇಟ್ ಆಕಾಂಕ್ಷೀ ಎಂದು ಅರ್ಜಿ ಸಲ್ಲಿಸಿದ್ದು,ಯಾವ ವಿಧಾನ ಸಭಾ ಕ್ಷೇತ್ರ ಎಂದು ಸಿದ್ದರಾಮಯ್ಯ ಉಲ್ಲೇಖಿಸಿಲ್ಲ.ಕ್ಷೇತ್ರದ ಸ್ಥಳದಲ್ಲಿ ಹೈಕಮಾಂಡ್ ತೀರ್ಮಾನದ ಮೇರೆಗೆ ಸ್ಪರ್ಧಿಸಲಾಗುವುದು ಎಂದು ಸಿದ್ದು ಉಲ್ಲೇಖಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ರೈಲು, ಬಸ್ ನಿಲ್ದಾಣದಲ್ಲಿ ಮೈಮರೆತು ಕೂತು ಮೊಬೈಲ್ ನೋಡುವವರು ತಪ್ಪದೇ ಈ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments