Webdunia - Bharat's app for daily news and videos

Install App

ಯಾವ ಕ್ಷೇತ್ರವೆಂದು ಉಲ್ಲೇಖಿಸದೆ ಕೂತಹಲ ಮೂಡಿಸಿದ ಸಿದ್ದರಾಮಯ್ಯ

Webdunia
ಸೋಮವಾರ, 21 ನವೆಂಬರ್ 2022 (18:16 IST)
ವಿಧಾನಸಭಾ ಚುನಾಣೆಗೆ ಸಿದ್ದರಾಮಯ್ಯ ಅರ್ಜಿ ಸಲ್ಲುಸಿದ್ದಾರೆ.ಕೆಪಿಸಿಸಿ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾದರಿಂದ ಸಿದ್ದರಾಮಯ್ಯ ಅಧ್ಯಕ್ಷರ ಹಾಗೆಯೇ ಆಪ್ತರ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಆಪ್ತರ ಮೂಲಕ ಕೆಪಿಸಿಸಿ ಗೆ ಅರ್ಜಿ ಸಲ್ಲಿಸಿದ್ದಾರೆ.
 
ಸಿದ್ದರಾಮಯ್ಯ ನಾನು ವಿಧಾನಸಭಾ ಟಿಕೇಟ್ ಆಕಾಂಕ್ಷೀ ಎಂದು ಅರ್ಜಿ ಸಲ್ಲಿಸಿದ್ದು,ಯಾವ ವಿಧಾನ ಸಭಾ ಕ್ಷೇತ್ರ ಎಂದು ಸಿದ್ದರಾಮಯ್ಯ ಉಲ್ಲೇಖಿಸಿಲ್ಲ.ಕ್ಷೇತ್ರದ ಸ್ಥಳದಲ್ಲಿ ಹೈಕಮಾಂಡ್ ತೀರ್ಮಾನದ ಮೇರೆಗೆ ಸ್ಪರ್ಧಿಸಲಾಗುವುದು ಎಂದು ಸಿದ್ದು ಉಲ್ಲೇಖಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ಮುಂದಿನ ಸುದ್ದಿ
Show comments