Webdunia - Bharat's app for daily news and videos

Install App

ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ

Webdunia
ಬುಧವಾರ, 24 ಅಕ್ಟೋಬರ್ 2018 (17:31 IST)
ಮಂಡ್ಯ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತೈಲ, ಅನಿಲ ಬೆಲೆ ಹೆಚ್ಚಾಗಿದೆ. ತೈಲ ಬೆಲೆ ಏರಿಕೆಗೆ ಕೆಟ್ಟ ಆರ್ಥಿಕ ನೀತಿ ಕಾರಣ ಎಂದು ಟೀಕೆ ಮಾಡಿದ್ದಾರೆ.

ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ವಾಪಸ್ ಬರುತ್ತೆ ಅಂದಿದ್ದರು. ಆದರೆ  20 % ರಷ್ಟೂ ಕಪ್ಪು ಹಣ ವಾಪಸ್ ಬರ್ಲಿಲ್ಲ. ರಕ್ಷಣಾ ಇಲಾಖೆ ಇತಿಹಾಸದಲ್ಲಿ 40 ಸಾವಿರದಷ್ಟು ದೊಡ್ಡ ಹಗರಣ ಆಗಿರಲಿಲ್ಲ ಎಂದರು. ಆದ್ರೆ ರೆಫೆಲ್ ಹಗರಣ ನಡೆದಿದೆ. ದೇಶದ ಜನ ಕೆಲಸ ಕೇಳಿದ್ರೆ ಬಿಜೆಪಿ ಯವ್ರು ಪಕೋಡ ಮಾರಿ ಅಂತಾರೆ ಎಂದು ದೂರಿದರು. ಕಪ್ಪು ಹಣ ವಾಪಸ್ ತರಲು ಬಿಜೆಪಿ ವಿಫಲವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿ ದುಸ್ಥರವಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments