Webdunia - Bharat's app for daily news and videos

Install App

ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ

Webdunia
ಬುಧವಾರ, 24 ಅಕ್ಟೋಬರ್ 2018 (17:31 IST)
ಮಂಡ್ಯ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿದ್ದು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ತೈಲ, ಅನಿಲ ಬೆಲೆ ಹೆಚ್ಚಾಗಿದೆ. ತೈಲ ಬೆಲೆ ಏರಿಕೆಗೆ ಕೆಟ್ಟ ಆರ್ಥಿಕ ನೀತಿ ಕಾರಣ ಎಂದು ಟೀಕೆ ಮಾಡಿದ್ದಾರೆ.

ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ವಾಪಸ್ ಬರುತ್ತೆ ಅಂದಿದ್ದರು. ಆದರೆ  20 % ರಷ್ಟೂ ಕಪ್ಪು ಹಣ ವಾಪಸ್ ಬರ್ಲಿಲ್ಲ. ರಕ್ಷಣಾ ಇಲಾಖೆ ಇತಿಹಾಸದಲ್ಲಿ 40 ಸಾವಿರದಷ್ಟು ದೊಡ್ಡ ಹಗರಣ ಆಗಿರಲಿಲ್ಲ ಎಂದರು. ಆದ್ರೆ ರೆಫೆಲ್ ಹಗರಣ ನಡೆದಿದೆ. ದೇಶದ ಜನ ಕೆಲಸ ಕೇಳಿದ್ರೆ ಬಿಜೆಪಿ ಯವ್ರು ಪಕೋಡ ಮಾರಿ ಅಂತಾರೆ ಎಂದು ದೂರಿದರು. ಕಪ್ಪು ಹಣ ವಾಪಸ್ ತರಲು ಬಿಜೆಪಿ ವಿಫಲವಾಗಿದೆ. ದೇಶದ ಆರ್ಥಿಕ ಪರಿಸ್ಥಿತಿ ದುಸ್ಥರವಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments