ಸಿದ್ದರಾಮಯ್ಯ ಸಮರ್ಥಿಸಿಕೊಂಡ ಡಿಕೆಶಿ

Webdunia
ಸೋಮವಾರ, 24 ಏಪ್ರಿಲ್ 2023 (17:00 IST)
ಲಿಂಗಾಯತ ಸಮುದಾಯದವರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಅಂತ ಸಿದ್ದರಾಮಯ್ಯ ಹೇಳಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಕೆಶಿ, ಬಿಜೆಪಿಯಲ್ಲಿದ್ದ ಗೂಳಿಹಟ್ಟಿ ಶೇಖರ್, ಹೆಚ್.ವಿಶ್ವನಾಥ್, ನೆಹರು ಓಲೇಕಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದನ್ನೇ ಸಿದ್ದರಾಮಯ್ಯ ಪುನರಾವರ್ತಿಸಿದ್ದಾರೆ. PSI ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ 80 ಲಕ್ಷ ರೂಪಾಯಿವರೆಗೆ ಲಂಚ ತೆಗೆದುಕೊಳ್ಳಲಾಗಿತ್ತು, ಇದೆಲ್ಲ ಯಾರ ಕಾಲದಲ್ಲಿ ಆಗಿದ್ದು ಎಂದು ಡಿಕೆಶಿ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments