ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Webdunia
ಶುಕ್ರವಾರ, 18 ನವೆಂಬರ್ 2022 (13:41 IST)
ಬೆಂಗಳೂರು : ಅಸೆಂಬ್ಲಿ ಚುನಾವಣೆ ಸನಿಹದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಗಂಭೀರ ಆರೋಪವೊಂದನ್ನು ಮಾಡಿದ್ದು, ಇದಕ್ಕೆ ಬಿಜೆಪಿ ಚಿಲುಮೆ ಸಂಸ್ಥೆಗೆ ಮೈತ್ರಿ ಸರ್ಕಾರ ಇದ್ದಾಗಲೇ ಅನುಮತಿ ಕೊಟ್ಟಿದ್ರು ಎಂದು ತಿರುಗೇಟು ನಿಡಿತ್ತು.

ಆದರೆ ಈ ಬಗ್ಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸಿಎಂ ಹಾಗೂ ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಕಾಲದಲ್ಲಿ, ಇವರ ಕಾಲದಲ್ಲಿ ಇತ್ತು ಎಂದು ಕೇಳುತ್ತೀರಲ್ಲಾ, ಒಂದು ಸಂಸ್ಥೆ ದುಡ್ಡು ಇಲ್ಲದೆ ಕೆಲಸ ಮಾಡುತ್ತಿದೆ ಎಂದು ಅವರೇ ಹೇಳಿದ್ದಾರೆ. ಅದಕ್ಕೆ ಜಾಹೀರಾತು ಕೊಡದೇ, ಆ ಸಂಸ್ಥೆ ಅವರಿಗೆ ಕೊಟ್ಟಿದ್ದಾರೆ. ಅವರು ಬಿಎಲ್ ಓಗಳ ಸೋಗಿನಲ್ಲಿ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments