Daily Horoscope

ಸಿದ್ದರಾಮಯ್ಯ ಈ ಕಾರಣಕ್ಕೆ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿಲ್ಲ

Webdunia
ಶುಕ್ರವಾರ, 9 ಆಗಸ್ಟ್ 2019 (18:29 IST)
ರಾಜ್ಯದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ಇದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಈ ಕಾರಣಕ್ಕೆ ಸಂತ್ರಸ್ಥರನ್ನ ಭೇಟಿ ಆಗಿಲ್ವಂತೆ.

ಟ್ವೀಟ್ ಮಾಡೋ ಮೂಲಕ ಈ ವಿಷಯ ತಿಳಿಸಿರುವ ಸಿದ್ದರಾಮಯ್ಯನವರು, ನೆರೆ ಪೀಡಿತ ಪ್ರದೇಶಗಳನ್ನು ಭೇಟಿ ಮಾಡಲು ಆಗುತ್ತಿಲ್ಲ ಎಂದಿದ್ದಾರೆ.

ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆದಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿರುವೆ. ಮನಸ್ಸು ಹಾತೊರೆಯುತ್ತಿದ್ದರೂ ದುರಾದೃಷ್ಟಕ್ಕೆ ಕಣ್ಣಿನ ಚಿಕಿತ್ಸೆಯಿಂದಾಗಿ ಸಾಧ್ಯವಾಗುತ್ತಿಲ್ಲ ಅಂತ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments