Webdunia - Bharat's app for daily news and videos

Install App

ಸರ್ಕಾರೀ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ವಿಚಾರಣೆಗೆ ಬಂದ ಸಿದ್ದರಾಮಯ್ಯ: ಇದಕ್ಕೆ ಅದೊಂದೇ ಭಯ ಕಾರಣ

Krishnaveni K
ಬುಧವಾರ, 6 ನವೆಂಬರ್ 2024 (12:35 IST)
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಬರುವಾಗ ಸರ್ಕಾರೀ ಕಾರಿನಲ್ಲಿ ಬರಲು ಯೋಜನೆ ರೂಪಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಖಾಸಗಿ ವಾಹನದಲ್ಲಿ ಬಂದರು.

ಮೊದಲು ತಮ್ಮ ಬೆಂಗಾವಲು ಪಡೆಯೊಂದಿಗೆ ಸರ್ಕಾರೀ ಕಾರಿನಲ್ಲೇ ಮೈಸೂರಿಗೆ ಬರಲು ಸಿದ್ದರಾಮಯ್ಯ ಯೋಜನೆ ರೂಪಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ತಮ್ಮ ಯೋಜನೆ ಬದಲಾಯಿಸಿ ಖಾಸಗಿ ಕಾರಿನಲ್ಲಿ ಲೋಕಾಯುಕ್ತ ಕಚೇರಿಗೆ ಬಂದರು. ಜೊತೆಗೆ ತಮ್ಮ ಬೆಂಗಾವಲು ಪಡೆಯನ್ನೂ ಕರೆತಂದಿಲ್ಲ.

ಮೈಸೂರಿಗೆ ಇಂದು ಸಿದ್ದರಾಮಯ್ಯ ಬಂದಿರುವುದು ಆರೋಪಿಯಾಗಿ. ವಿಚಾರಣೆ ಪ್ರಯುಕ್ತ ಬರುವಾಗ ಸರ್ಕಾರೀ ಕಾರಿನಲ್ಲಿ ಬಂದರೆ ಅದನ್ನೂ ವಿಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳಬಹುದು. ಇದು ಉಪಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ವಿವಾದಕ್ಕೆ ಕಾರಣವಾಗಬಹುದು ಎಂಬ ಕಾರಣಕ್ಕೆ ಅವರು ಸರ್ಕಾರೀ ಕಾರನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಬಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments